1:45 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ

19/03/2023, 00:02

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ.
ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಆಯುಷ್ ಇಲಾಖೆ , ದೇರಳಕಟ್ಟೆಯ ಏನಪೋಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ತಜ್ಞ ವೈದ್ಯರು ಮತ್ತು ಆರೋಗ್ಯ ಸೇವಾರ್ಥಿಗಳು ಕಣ್ಣಿನ ಚಿಕಿತ್ಸೆ, ಹಲ್ಲಿನ ಚಿಕಿತ್ಸೆ, ಮಹಿಳೆಯರ ಆರೋಗ್ಯ ತಪಾಸಣೆ, ಅಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ತಪಾಸಣೆ,( Mammography, Pap test) , ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳು, ವಾತರೋಗ, ಶ್ವಾಸರೋಗ ಇತ್ಯಾದಿ ಪ್ರಮುಖ ಸಮಸ್ಯೆಗಳ ತಪಾಸಣೆ ನಡೆಸಿ ಚಿಕಿತ್ಸಾ ಸಲಹೆ ನೀಡಲಿರುವರು.
ಬೆಳಗ್ಗೆ 9.00 ರಿಂದ ಮಧ್ಯಾಹ್ನ1.00 ಗಂಟೆಯ ತನಕ ಈ ಸೇವೆ ಲಭಿಸಲಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುವಂತೆ ಮನವಿ.

ಇತ್ತೀಚಿನ ಸುದ್ದಿ

ಜಾಹೀರಾತು