4:33 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ

19/03/2023, 00:02

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ.
ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ.,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಆಯುಷ್ ಇಲಾಖೆ , ದೇರಳಕಟ್ಟೆಯ ಏನಪೋಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಹಾಗೂ ರೋಟರಿ ಕ್ಲಬ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ತಜ್ಞ ವೈದ್ಯರು ಮತ್ತು ಆರೋಗ್ಯ ಸೇವಾರ್ಥಿಗಳು ಕಣ್ಣಿನ ಚಿಕಿತ್ಸೆ, ಹಲ್ಲಿನ ಚಿಕಿತ್ಸೆ, ಮಹಿಳೆಯರ ಆರೋಗ್ಯ ತಪಾಸಣೆ, ಅಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ತಪಾಸಣೆ,( Mammography, Pap test) , ಹಿರಿಯ ನಾಗರಿಕರ ಆರೋಗ್ಯ ಸಮಸ್ಯೆಗಳು, ವಾತರೋಗ, ಶ್ವಾಸರೋಗ ಇತ್ಯಾದಿ ಪ್ರಮುಖ ಸಮಸ್ಯೆಗಳ ತಪಾಸಣೆ ನಡೆಸಿ ಚಿಕಿತ್ಸಾ ಸಲಹೆ ನೀಡಲಿರುವರು.
ಬೆಳಗ್ಗೆ 9.00 ರಿಂದ ಮಧ್ಯಾಹ್ನ1.00 ಗಂಟೆಯ ತನಕ ಈ ಸೇವೆ ಲಭಿಸಲಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯುವಂತೆ ಮನವಿ.

ಇತ್ತೀಚಿನ ಸುದ್ದಿ

ಜಾಹೀರಾತು