8:43 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ?

04/08/2021, 10:07

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನೆ ಇದಾಗಿದೆ.

2023ರಲ್ಲಿ ಬರಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಅಳೆದು ತೂಗಿ ಸಚಿವ ಪಟ್ಟಿ ಸಿದ್ಧಪಡಿಸಿದ್ದಾರೆ. ರಿಪೋರ್ಟರ್ ಕರ್ನಾಟಕಕ್ಕೆ ದೊರೆತ ಮಾಹಿತಿ ಪ್ರಕಾರ ಸಂಭಾವ್ಯ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದನ್ನು ನೋಡೋಣ.

ಸಂಭಾವ್ಯ ಸಚಿವರು: ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಪೂರ್ಣೀಮಾ ಶ್ರೀನಿವಾಸ್, ಎಂ.ಟಿ.ಬಿ.ನಾಗರಾಜ್, ಡಾ.ನಾರಾಯಣಗೌಡ, ಪಿ.ರಾಜೀವ್, ವಿ.ಸುನೀಲ್ ಕುಮಾರ್, ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರಾಮದಾಸ್ ಸಂಪುಟ ಸೇರ್ಪಡೆ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು