5:52 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ

05/02/2024, 20:00

ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳಾದ ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ” ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್” ಸ್ಟ್ಯಾನಿ ಮೆಂಡೊನ್ಸಾ, ಆಲ್ಫ್ರೆಡ್ ಬೆನ್ನಿಸ್ , ರವಿ ಪಿಂಟೊ, ಸಂತೋಷ್ ಸಿಕ್ವೆರಾ, ಆಂಡ್ರಿಯಾ ಸಿಕ್ವೆರಾ, ಡಾ ಪ್ರೀತಿ ಡಿಸೋಜ, ಜೊನ್ ಡಿ ಸಿಲ್ವಾ , “ಫೆಲಿಕ್ಸ್” ಮೊರಾಸ್ ಉಪಸ್ಥಿತರಿದ್ದರು.
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ರೂ ಐದು ಲಕ್ಷ ಚೆಕ್ , ಆಲ್ಫ್ರೆಡ್ ಬೆನ್ನಿಸ್ ಹಾಗೂ ಸ್ಟ್ಯಾನಿ ಮೆಂಡೊನ್ಸಾ ವ| ಫಾ ಆಂಡ್ರ್ಯೂ ಲಿಯೋ ಡಿಸೋಜರವರಿಗೆ ಹಸ್ತಾಂತರ ಮಾಡಿದರು.
ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಸ್ವಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ಅರ್ಬನ್ ಗ್ರೂವ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವು ಉಚಿತ ಪ್ರವೇಶವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು