7:21 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ

05/02/2024, 20:00

ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳಾದ ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ” ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್” ಸ್ಟ್ಯಾನಿ ಮೆಂಡೊನ್ಸಾ, ಆಲ್ಫ್ರೆಡ್ ಬೆನ್ನಿಸ್ , ರವಿ ಪಿಂಟೊ, ಸಂತೋಷ್ ಸಿಕ್ವೆರಾ, ಆಂಡ್ರಿಯಾ ಸಿಕ್ವೆರಾ, ಡಾ ಪ್ರೀತಿ ಡಿಸೋಜ, ಜೊನ್ ಡಿ ಸಿಲ್ವಾ , “ಫೆಲಿಕ್ಸ್” ಮೊರಾಸ್ ಉಪಸ್ಥಿತರಿದ್ದರು.
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ರೂ ಐದು ಲಕ್ಷ ಚೆಕ್ , ಆಲ್ಫ್ರೆಡ್ ಬೆನ್ನಿಸ್ ಹಾಗೂ ಸ್ಟ್ಯಾನಿ ಮೆಂಡೊನ್ಸಾ ವ| ಫಾ ಆಂಡ್ರ್ಯೂ ಲಿಯೋ ಡಿಸೋಜರವರಿಗೆ ಹಸ್ತಾಂತರ ಮಾಡಿದರು.
ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಸ್ವಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ಅರ್ಬನ್ ಗ್ರೂವ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವು ಉಚಿತ ಪ್ರವೇಶವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು