2:53 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಬೊಂದೆಲ್ ಲಾಫ್ಟರ್ ಕ್ಲಬ್‌: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್‌

05/06/2023, 21:39

ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್ಟರ್ ಸೆಶನ್‌ಗಳನ್ನು ನಡೆಸಿತು.


ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಅವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ ನೀಡಿದರು. ಇದಕ್ಕೂ ಮುನ್ನ ಎಪ್ರಿಲ್ 4ರಂದು ಜಾನ್ ಮೊಂತೇರೊ ಮತ್ತು ಪ್ರೊ. ಖಾಲಿದ್ ಅನ್ಸಾರಿ ಅವರನ್ನು ಬಲ್ಮಠ ಎ.ಜೆ. ಟರ‍್ಸ್ನ ಕಾಲೇಜು ಆವರಣದಲ್ಲಿ ಬೋಧಕರಿಗಾಗಿ ನಗೆ ಅಧಿವೇಶನವನ್ನು ನಡೆಸಲು ಆಹ್ವಾನಿಸಲಾಗಿತ್ತು. ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಅವರ ಮಾರ್ಗದರ್ಶನದಲ್ಲಿ ಮಾನಸಿಕ ಆರೋಗ್ಯ ವಿಭಾಗದ ಉಪನ್ಯಾಸಕಿ ಶ್ರೀರಂಜನಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು