12:26 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ

16/11/2024, 20:50

ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.

ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು