4:39 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು