9:28 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು