7:13 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು