6:13 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು