1:31 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು