12:49 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು