3:33 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು