11:25 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು

26/12/2021, 12:18

ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. 

ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾರುತಿ ದಂಪತಿ ಕಳೆದ 6 ತಿಂಗಳಿನಿಂದ ಹಾರಾಡಿ ಗ್ರಾಮದ “ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ವರ್ಷದ ನವೆಂಬರ್ 9 ರಂದು ಮಾರುತಿ ಅವರು ತರಕಾರಿ ವ್ಯಾಪಾರದ ನಿಮಿತ್ತ ಮನೆಯಿಂದ ಪೇಟೆಗೆ ಹೋಗಿದ್ದು, ಸಂಜೆ ಮನೆಗೆ ಬಂದು ನೋಡುವಾಗ ಹೆಂಡಿತಿ ಮತ್ತು ಮಗ ಮನೆಯಲ್ಲಿ ಇರಲಿಲ್ಲ. ಅಕ್ಕಪಕ್ಕ ಮನೆಗಳಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಈವರೆಗೂ ಪತ್ತೆಯಾಗಿರುವುದಿಲ್ಲ.  ಈ ಬಗ್ಗೆ ಪತಿ ಮಾರುತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು