3:12 AM Saturday24 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು:ಧರೆಗುರುಳಿದ ನಾಲ್ಕು ಮರಗಳು, ಜಖಂಗೊಂಡ ವಾಹನಗಳು ; ಸ್ಮಾರ್ಟ್ ಸಿಟಿಯೊಳಗಿನ ಅವೈಜ್ಞಾನಿಕ ಕಾಮಗಾರಿಗೆ… Kolara | ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ: ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ… New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ… ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ… Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಕಳವು

21/08/2022, 17:50

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಅನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಆ.20ರಂದು ಮಧ್ಯಾಹ್ನ ನಡೆದಿದೆ.

ಬ್ರಹ್ಮಾವರ ನಿವಾಸಿ ಹರೀಶ್ ಬೈಕ್ ಕಳೆದುಕೊಂಡ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ಬ್ರಹ್ಮಾವರ ನಿಲ್ದಾಣದ ಬಳಿ‌ ಬೈಕ್ ನಿಲ್ಲಿಸಿ, ವಂಡ್ಸೆಗೆ ಹೋಗಿದ್ದರು. ಬಳಿಕ‌ ವಾಪಸ್ಸು ಬಂದು ನೋಡಿದಾಗ ಬೈಲ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಬೈಕ್ ಹಾಗೂ ಅದರದಲ್ಲಿದ್ದ ಹೆಲ್ಮೆಟ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ನ ಅಂದಾಜು‌ಮೌಲ್ಯ 25 ಸಾವಿರ ರೂ. ಆಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು