2:41 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಕಳವು

21/08/2022, 17:50

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಬಸ್ ನಿಲ್ದಾಣದ ಬಳಿ‌ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಅನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಆ.20ರಂದು ಮಧ್ಯಾಹ್ನ ನಡೆದಿದೆ.

ಬ್ರಹ್ಮಾವರ ನಿವಾಸಿ ಹರೀಶ್ ಬೈಕ್ ಕಳೆದುಕೊಂಡ ವ್ಯಕ್ತಿ. ಇವರು ನಿನ್ನೆ ಬೆಳಿಗ್ಗೆ ಬ್ರಹ್ಮಾವರ ನಿಲ್ದಾಣದ ಬಳಿ‌ ಬೈಕ್ ನಿಲ್ಲಿಸಿ, ವಂಡ್ಸೆಗೆ ಹೋಗಿದ್ದರು. ಬಳಿಕ‌ ವಾಪಸ್ಸು ಬಂದು ನೋಡಿದಾಗ ಬೈಲ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಬೈಕ್ ಹಾಗೂ ಅದರದಲ್ಲಿದ್ದ ಹೆಲ್ಮೆಟ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ನ ಅಂದಾಜು‌ಮೌಲ್ಯ 25 ಸಾವಿರ ರೂ. ಆಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು