5:22 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ

22/03/2022, 20:36

ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ.

ಯಾರ ಯಾರ ಮೇಲೆ ದಾಳಿ?: 

* ರಘು ಬಿ ಎನ್, ಚಾಮರಾಜಪೇಟೆ.

* ಮೋಹನ್, ನೋರಾಯನಪಾಳ್ಯ. ಆರ್.ಟಿ.ನಗರ.

* ಮನೋಜ್, ದೊಮ್ಮಲೂರು.

* ಮುನಿರತ್ನ @ ರತ್ನವೇಲು, ಕೆನಗುಂಟೆ, ಮಲ್ತಳ್ಳಿ.

* ತೇಜು@ತೇಜಸ್ವಿ, ಆರ್ ಆರ್ ನಗರ.

* ಅಶ್ವತ್#ಮುದ್ದಿನಪಾಳ್ಯ ಅಶ್ವತ್, ಕೆಜಿ ಸರ್ಕಲ್, ಮುದ್ದಿನಪಾಳ್ಯ.

* ರಾಮ ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ.

*ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್.

*ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು.

ಇತ್ತೀಚಿನ ಸುದ್ದಿ

ಜಾಹೀರಾತು