11:33 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಭ್ರಷ್ಟ ಅಧಿಕಾರಿಗಳ ಬೇಟೆ: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ದಿಢೀರ್ ದಾಳಿ

21/11/2024, 12:30

ಬೆಂಗಳೂರು(reporterkarnataka.com): ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ ನಿವಾಸ ಮೇಲೆ ಲೋಕಾಯುಕ್ತ ದಾಳಿ ನದೆದಿದೆ.
ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿ ಎಸ್. ಪಿ. ಮೋಹನ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ಸಿ. ಕೃಷ್ಣವೇಣಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣವೇಣಿ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ಅಲ್ಲಿಯೂ ದಾಳಿ ನಡೆಸಲಾಗಿದೆ.ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು