6:23 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ

01/05/2025, 21:48

ಬಜಪೆ : ಬಜಪೆಯಲ್ಲಿ ಭೀಕರ ಕೊಲೆ ನಡೆದಿದ್ದು, ಫಾಝಿಲ್ ಕೊಲೆ ಆರೋಪದಲ್ಲಿ ಕೇಳಿ ಬಂದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ಎನ್ನಲಾಗುತ್ತಿದೆ. ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ.

ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮಾರಕಾಯುಧಗಳಿಂದ ದಾಳಿ ನಡೆದಿದ್ದು, ರಕ್ತದ ಮಡುವಿನಲ್ಲಿದ್ದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿಲಾಯಿತಾದರು ಬದುಕುಳಿಯಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು