7:04 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಶಾಸಕ ಡಾ.ಭರತ್ ಶೆಟ್ಟಿ  ಉದ್ಘಾಟನೆ

04/09/2022, 17:07

ಮಂಗಳೂರು(reporterkarnataka.com):ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ ಮತ್ತು ಯುವವಾಹಿನಿ ಕುಳೂರು ಘಟಕ, ಹಿಂದ್ ಕುಸ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಡಾ.ಭರತ್ ಶೆಟ್ಟಿ ಅವರು ಉದ್ಘಾಟಿಸಿದರು.

ಕುಳೂರಿನ ಫಲ್ಗುಣಿ ಅಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸಮಾಜ ಸೇವಾ ಸಂಘಟನೆಗಳ ಪ್ರಮುಖರು, ಆಯೋಜಕರು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು