1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭಾರೀ ಕಾರ್ಯಾಚರಣೆ: 3 ಕೋಟಿ ಮೌಲ್ಯದ 3.12 ಕೆಜಿ ಬ್ರೌನ್‌ ಶುಗರ್ ಪೊಲೀಸ್ ವಶಕ್ಕೆ; 3 ಮಂದಿ ಬಂಧನ

16/05/2022, 09:27

ಪಾಟ್ನಾ(reporterkarnataka.com):

ಮಾದಕ ದ್ರವ್ಯದ ವಿರುದ್ಧ ಒಡಿಶಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕ ದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೋಲೀಸರು 3.12 ಕೆಜಿ ಮೌಲ್ಯದ ಬ್ರೌನ್‌ ಶುಗರ್‌ ಅನ್ನು ವಶಪಡಿಸಿಕೊಂಡಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಒಡಿಶಾ ಪೋಲೀಸ್‌ ವಿಭಾಗದ ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ವತಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರನ್ನು ಸುಶಾಂತ್‌ ಪಟ್ನಾಯಕ್‌ ಅಲಿಯಾಸ್‌ ನಂದಾ, ರಾಜ್‌ ಕಿಶೋರ್‌ ಸಾಹೂ, ,ಮಾನಸ್‌ ಸಾಹೂ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಡ್ರಗ್‌ ಪೂರೈಕೆದಾರರಾಗಿದ್ದರು ಎನ್ನಲಾಗಿದೆ. ಬಂಧಿತರಿಂದ 20 ಸಾವಿರ ನಗದು, ನಾಲ್ಕು ಮೊಬೈಲ್‌, ಒಂದು ಕ್ಯಾಶ್‌ ಕೌಂಟಿಂಗ್‌ ಮಸೀನ್‌ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದು ಇಲ್ಲಿಯವರೆಗಿನ ಒಡಿಶಾ ಪೋಲೀಸ್‌ ಕಾರ್ಯಾಚರಣೆಯಲ್ಲಿ ಅತಿ ದೊಡ್ಡದು ಎನ್ನಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು