10:44 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

05/12/2022, 21:59

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.

ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ವಯಸ್ಸು 22 ಎಂದು ತಿಳಿದು ಬಂದಿದೆ.

ಈತ ಜಮಖಂಡಿಯ ಬಿಎಲ್ ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಮೂರು ದಿನಗಳ ಹಿಂದಷ್ಟೇ ಸ್ವ ಗ್ರಾಮವಾದ ಯಲ್ಪಾರಟ್ಟಿಗೆ ಆಗಮಿಸಿದ್ದ. ಆದರೆ ನಿನ್ನೆ ತಮ್ಮ ಸ್ವಂತ ಮನೆಯಲ್ಲಿ ತಡರಾತ್ರಿ ಮನೆಯ ಮುಂದೆ ಇರುವ ಛಾವಣಿಯಲ್ಲಿ ಮಲಗಿಕೊಂಡಾಗ ನಿಂಗಣ್ಣಾ ,(ಉರ್ಪ ಮಾರುತಿ) ನೇಣಿಗೆ ಶರಣಾಗಿದ್ದಾನೆ. ಬೆಳಿಗ್ಗೆ ಎದ್ದು ತಂದೆ ತಾಯಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಡೇತ ನೋಟಿನಲ್ಲಿ ನನ್ನನು ಕ್ಷೇಮಿಸಿ ಬಿಡಿ,ನಂಗೆ BSC ಇಷ್ಟ ಇಲ್ಲ
ಮನಿ ಪರಿಸ್ಥಿತಿ ನೋಡಿ ನಾನೂ BSC ಮಾಡಿನಿ ಈಗ ನನಗೆ study pressure ಬಹಳ ಆಗೆತಿ. ಅದಕ್ಕೆ ನಾ ಸಾಯುತ್ತೆನೆ,Sorry papa Sorry mom ಎಂದು ಡೇತ್ ನೋಟ ಬರೆದಿಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಹಾರುಗೇರಿ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಖೋತ,ಸಿಬ್ಬಂದಿಗಳ ಜೊತೆಗೇ ಸ್ಥಳಕ್ಕೆ ಬೆಟ್ಟಿ ನೀಡಿ ಸ್ಥಳ ಪರಿಶೀಲಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆ ತಾಯಿಗಳಿಂದ ಮಾಹಿತಿ ಪಡೆದು ಪಂಚನಾಮೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು