4:08 PM Saturday1 - March 2025
ಬ್ರೇಕಿಂಗ್ ನ್ಯೂಸ್
STUDENT NATIONAL SEMINAR | ಬೆಂಗಳೂರಿನ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ… Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ… Agriculture | ರಾಜ್ಯದಲ್ಲಿ ಎಫ್ ಪಿಒಗಳಿಂದ 1073 ಕೋಟಿ ರೂ.ಗಳ ವಹಿವಾಟು: ಕೃಷಿ… ಕಪಿಲೆಯಲ್ಲಿ ಮುಳುಗಿದ ಇಬ್ಬರು ವ್ಯಕ್ತಿಗಳು: ಎಲ್ಲರಲ್ಲೂ ಭಯ, ಆತಂಕ; ದೌಡಾಯಿಸಿದ ಎನ್ ಡಿಆರ್… BSY B’day | ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರ: ಮಾಜಿ… PU Exams | ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ Travel Expo | ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ… ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ…

ಇತ್ತೀಚಿನ ಸುದ್ದಿ

BSY B’day | ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ

27/02/2025, 23:21

ಬೆಂಗಳೂರು(reporterkarnataka.com): ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಯುಡಿಯೂರಪ್ಪ ಅವರ 83 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ ಬಂದ ಮೇಲೆ‌ ಎಲ್ಲ ಸಮುದಾಯಗಳಿಗೂ ‌ಕಾರ್ಯಕ್ರಮ ಕೊಟ್ಟರು. ಕೆಳಲಸ್ತರವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ಕೊಟ್ಟರು. ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ. ಇವತ್ತು ಕಾಂಗ್ರೆಸ್ ದುರಾಡಳಿತ ದೂರ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು