8:05 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Budget Session | ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳ ಮಂಡನೆ

04/03/2025, 22:19

ಬೆಂಗಳೂರು (reporterkarnataka.com):ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ ಸೇರಿದಂತೆ 4 ವಿಧೇಯಕಗಳನ್ನು ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಲಾಯಿತು.

2025ನೇ ಸಾಲಿನ ಬೆಂಗಳೂರು ಅರಮನೆ ( ಭೂ ಬಳಕೆ ಮತ್ತು ನಿಯಂತ್ರಣ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ( ತಿದ್ದುಪಡಿ) ವಿಧೇಯಕ, ಕರ್ನಾಟಕ 2025ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ,ಮಾರುಕಟ್ಟೆ ವ್ಯವಹಾರ ( ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ)ವಿಧೇಯಕ, ಹಾಗೂ 2025ನೇ ಸಾಲಿನ ಕರ್ನಾಟಕ ಗಿರಿವಿದಾರರ ತಿದ್ದುಪಡಿ)ವಿಧೇಯಕದ ಪ್ರಸ್ತಾವನೆಯನ್ನು ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರು ಇಂದು ವಿಧಾನ ಸಭೆಯ ಅಧಿವೇಶನದಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವನೆಯನ್ನು ಅನುಮೋದಿಸಿ ಅಂಗೀಕರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು