11:22 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳ ಸರಳೀಕರಣ: ಗಣಿ ಮತ್ತು ಭೂವಿಜ್ಞಾನ ಸಚಿವರ ಜತೆ ಶಾಸಕ ಕಾಮತ್ ಸಭೆ

04/08/2022, 21:22

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಬಿಲ್ಡಿಂಗ್ ಸ್ಚೋನ್ ಮತ್ತು ಕ್ರಷರ್ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ಅವರ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು‌. 

ಸಭೆಯಲ್ಲಿ ಕ್ರಷರ್ ಹಾಗೂ ಬಿಲ್ಡಿಂಗ್ ಸ್ಟೋನ್ ಗಳ ಲಭ್ಯತೆಯ ಕುರಿತಂತೆ ನಿಯಮಾವಳಿಗಳನ್ನು ಸರಳೀಕರಣಗೊಳಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡುವ‌ ಕುರಿತು ಚರ್ಚೆ ನಡೆಯಿತು‌. 

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ರಮೇಶ್ ಟಿ.ಎಸ್, ಜಂಟಿ ನಿರ್ದೇಶಕರಾದ ಲಕ್ಷ್ಮಮ್ಮ, ರಾಜ್ಯ ಕ್ವಾರಿ ಮಾಲಕರ ಸಂಘದ ಅದ್ಯಕ್ಷರಾದ ರವೀಂದ್ರ ಶೆಟ್ಟಿ ಕಾರ್ಕಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕ್ವಾರಿ ಮಾಲಕರ ಸಂಘದ ಅಧ್ಯಕ್ಷರಾದ ಮನೋಜ್ ಶೆಟ್ಟಿ, ರಾಜ್ಯದ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು