9:22 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ!

13/08/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ
ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.

ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಈ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಟ ನಡೆಸಿದ್ದ.ಕೈ ಬೆರಳು, ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದರು. ಈತ ಬಾಳೆಹೊನ್ನೂರು ಮೂಲದ ಯುವಕನೆಂದು ತಿಳಿದು ಬಂದಿದೆ.
ಹುಡುಗಿ ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಆತ ಹೇಳಿದ್ದಾನೆ. ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ. ಯುವಕನನ್ನು ಸ್ಥಳೀಯರು
ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಡುಗಿಗಾಗಿ ಈತ ಬಾಳೆಹೊನ್ನೂರಿನಲ್ಲಿ ಬುರ್ಖಾ ಖರೀದಿಸಿದ್ದ. ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸರಿಂದ ಯುವಕನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು