7:17 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ!

13/08/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ
ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.

ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಈ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಟ ನಡೆಸಿದ್ದ.ಕೈ ಬೆರಳು, ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದರು. ಈತ ಬಾಳೆಹೊನ್ನೂರು ಮೂಲದ ಯುವಕನೆಂದು ತಿಳಿದು ಬಂದಿದೆ.
ಹುಡುಗಿ ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಆತ ಹೇಳಿದ್ದಾನೆ. ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ. ಯುವಕನನ್ನು ಸ್ಥಳೀಯರು
ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಡುಗಿಗಾಗಿ ಈತ ಬಾಳೆಹೊನ್ನೂರಿನಲ್ಲಿ ಬುರ್ಖಾ ಖರೀದಿಸಿದ್ದ. ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸರಿಂದ ಯುವಕನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು