9:19 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬುರ್ಖಾ ಧರಿಸಿ ಬಂದ ಬಾಳೆಹೊನ್ನೂರು ಯುವಕನಿಗೆ ಬಿತ್ತು ಗೂಸಾ: ಮನಮೆಚ್ಚಿದ ಹುಡ್ಗಿಗಾಗಿ ಈ ಎಲ್ಲ ವೇಷ!

13/08/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ
ಹುಡುಗಿಗಾಗಿ ಬುರ್ಖಾ ಧರಿಸಿ ನಿಂತಿದ್ದ ಯುವಕನ ಚಲನವಲನ ವೀಕ್ಷಿಸಿ ಅನುಮಾನಗೊಂಡ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ.

ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಈ ಪ್ರೇಮಿ, ಬುರ್ಖಾ ತೊಟ್ಟು ಚಿಕ್ಕಮಗಳೂರು ನಗರದಲ್ಲಿ ಓಡಾಟ ನಡೆಸಿದ್ದ.ಕೈ ಬೆರಳು, ಕಾಲು ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದರು. ಈತ ಬಾಳೆಹೊನ್ನೂರು ಮೂಲದ ಯುವಕನೆಂದು ತಿಳಿದು ಬಂದಿದೆ.
ಹುಡುಗಿ ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಆತ ಹೇಳಿದ್ದಾನೆ. ಬುರ್ಖಾ ಒಳಗೆ ಚಾಕು ಇಟ್ಟುಕೊಂಡಿದ್ದ. ಯುವಕನನ್ನು ಸ್ಥಳೀಯರು
ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಡುಗಿಗಾಗಿ ಈತ ಬಾಳೆಹೊನ್ನೂರಿನಲ್ಲಿ ಬುರ್ಖಾ ಖರೀದಿಸಿದ್ದ. ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸರಿಂದ ಯುವಕನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು