7:35 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ

07/11/2023, 16:40

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ.


ನಗರ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ,ನಿರ್ವಾಹಕರಿಗೆ ಪ್ರಯಾಣಿರು ಎಲ್ಲೆಂದರಲ್ಲಿ ಬಸ್ ನಿಲ್ಲಿಸಬಾರದು, ಬಸ್ ಸ್ಟಾಪ್ ನಲ್ಲೆ ನಿಲ್ಲಿಸಬೇಕು ಎಂಬ ಕಿವಿಮಾತನ್ನು ಸಬ್ ಇನ್ಸ್ ಪೆಕ್ಟರ್ ನೀಡಿದ್ದಾರೆ.
ಬಸ್ ಹತ್ತುವಾಗ, ಇಳಿಯುವಾಗ ಪ್ರಯಾಣಿಕರು ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ನಿಮ್ಮ ಮನೆಯ ಸದಸ್ಯರಂತೆ ಭಾವಿಸಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಕಿವಿ ಮಾತು ಹೇಳಿದ್ದಾರೆ.
ದ್ವಿಚಕ್ರ ವಾಹನ ಸವಾರರಿಗೆ ಸುರಕ್ಷಿತ ಹೆಲ್ಮೆಟ್ ಧರಿಸುವತೆ, ಆದಷ್ಟು ಶೂ ಧರಿಸುವಂತೆ, ಜಾರುವ ಚಪ್ಪಲಿ ಚಲಾವಣೆಯ ವೇಳೆ ಕಡಿಮೆ ಮಾಡಿ ನಿಮ್ಮ ಸುರಕ್ಷತೆ ಕಾಪಾಡಿ, ಪಾದಾಚಾರಿಗಳ ಮೇಲು ಗಮನವಿರಲಿ, ವೇಗವಾಗಿ ಚಲಿಸದೆ,ಗಮನ ಚಾಲನೆಯ ಮೇಲಿರಲಿ. ದಿನ ಚಲಾವಣೆಯನ್ನು ಆನಂದಿಸುವ ಮನಸ್ಸು ಬೆಳೆಸಿಕೊಳ್ಳಿ,
ಮನೆಯಲ್ಲಿ ನಿಮಗಾಗಿ ಕಾಯುವ ಪ್ರೀತಿಯ ಜೀವವನ್ನು ನೆನೆಸಿಪಿಸಿಕೊಳ್ಳಿ ಎಂದು ಜೀವನ ಮೌಲ್ಯವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು