1:42 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ

07/11/2023, 16:40

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ.


ನಗರ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ,ನಿರ್ವಾಹಕರಿಗೆ ಪ್ರಯಾಣಿರು ಎಲ್ಲೆಂದರಲ್ಲಿ ಬಸ್ ನಿಲ್ಲಿಸಬಾರದು, ಬಸ್ ಸ್ಟಾಪ್ ನಲ್ಲೆ ನಿಲ್ಲಿಸಬೇಕು ಎಂಬ ಕಿವಿಮಾತನ್ನು ಸಬ್ ಇನ್ಸ್ ಪೆಕ್ಟರ್ ನೀಡಿದ್ದಾರೆ.
ಬಸ್ ಹತ್ತುವಾಗ, ಇಳಿಯುವಾಗ ಪ್ರಯಾಣಿಕರು ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ನಿಮ್ಮ ಮನೆಯ ಸದಸ್ಯರಂತೆ ಭಾವಿಸಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಕಿವಿ ಮಾತು ಹೇಳಿದ್ದಾರೆ.
ದ್ವಿಚಕ್ರ ವಾಹನ ಸವಾರರಿಗೆ ಸುರಕ್ಷಿತ ಹೆಲ್ಮೆಟ್ ಧರಿಸುವತೆ, ಆದಷ್ಟು ಶೂ ಧರಿಸುವಂತೆ, ಜಾರುವ ಚಪ್ಪಲಿ ಚಲಾವಣೆಯ ವೇಳೆ ಕಡಿಮೆ ಮಾಡಿ ನಿಮ್ಮ ಸುರಕ್ಷತೆ ಕಾಪಾಡಿ, ಪಾದಾಚಾರಿಗಳ ಮೇಲು ಗಮನವಿರಲಿ, ವೇಗವಾಗಿ ಚಲಿಸದೆ,ಗಮನ ಚಾಲನೆಯ ಮೇಲಿರಲಿ. ದಿನ ಚಲಾವಣೆಯನ್ನು ಆನಂದಿಸುವ ಮನಸ್ಸು ಬೆಳೆಸಿಕೊಳ್ಳಿ,
ಮನೆಯಲ್ಲಿ ನಿಮಗಾಗಿ ಕಾಯುವ ಪ್ರೀತಿಯ ಜೀವವನ್ನು ನೆನೆಸಿಪಿಸಿಕೊಳ್ಳಿ ಎಂದು ಜೀವನ ಮೌಲ್ಯವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು