11:26 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ

07/11/2023, 16:40

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ.


ನಗರ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ,ನಿರ್ವಾಹಕರಿಗೆ ಪ್ರಯಾಣಿರು ಎಲ್ಲೆಂದರಲ್ಲಿ ಬಸ್ ನಿಲ್ಲಿಸಬಾರದು, ಬಸ್ ಸ್ಟಾಪ್ ನಲ್ಲೆ ನಿಲ್ಲಿಸಬೇಕು ಎಂಬ ಕಿವಿಮಾತನ್ನು ಸಬ್ ಇನ್ಸ್ ಪೆಕ್ಟರ್ ನೀಡಿದ್ದಾರೆ.
ಬಸ್ ಹತ್ತುವಾಗ, ಇಳಿಯುವಾಗ ಪ್ರಯಾಣಿಕರು ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ನಿಮ್ಮ ಮನೆಯ ಸದಸ್ಯರಂತೆ ಭಾವಿಸಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಕಿವಿ ಮಾತು ಹೇಳಿದ್ದಾರೆ.
ದ್ವಿಚಕ್ರ ವಾಹನ ಸವಾರರಿಗೆ ಸುರಕ್ಷಿತ ಹೆಲ್ಮೆಟ್ ಧರಿಸುವತೆ, ಆದಷ್ಟು ಶೂ ಧರಿಸುವಂತೆ, ಜಾರುವ ಚಪ್ಪಲಿ ಚಲಾವಣೆಯ ವೇಳೆ ಕಡಿಮೆ ಮಾಡಿ ನಿಮ್ಮ ಸುರಕ್ಷತೆ ಕಾಪಾಡಿ, ಪಾದಾಚಾರಿಗಳ ಮೇಲು ಗಮನವಿರಲಿ, ವೇಗವಾಗಿ ಚಲಿಸದೆ,ಗಮನ ಚಾಲನೆಯ ಮೇಲಿರಲಿ. ದಿನ ಚಲಾವಣೆಯನ್ನು ಆನಂದಿಸುವ ಮನಸ್ಸು ಬೆಳೆಸಿಕೊಳ್ಳಿ,
ಮನೆಯಲ್ಲಿ ನಿಮಗಾಗಿ ಕಾಯುವ ಪ್ರೀತಿಯ ಜೀವವನ್ನು ನೆನೆಸಿಪಿಸಿಕೊಳ್ಳಿ ಎಂದು ಜೀವನ ಮೌಲ್ಯವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು