10:44 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

16/10/2025, 16:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಕಣ್ಣೂರು ನಿಂದ ಕೊಡಗು ಮಾರ್ಗವಾಗಿ ಮೈಸೂರು ಗೆ ತೆರಳುತ್ತಿದ್ದ ಉದ್ಯಮಿ ಯೊಬ್ಬರ ಮೇಲೆ 5 ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಹಣ, ಪರ್ಸ್ ದರೋಡೆ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ ನಡೆದಿದೆ.
ಕೇರಳದ ಕಣ್ಣಾನೂರು ಜಿಲ್ಲೆಯ ಕೂತುಪರಂಬುವಿನಲ್ಲಿ ಹೋಟೆಲ್ ಮತ್ತು ಬಟ್ಟೆ ವ್ಯಾಪಾರ ಮಾಡಿಕೊಂಡಿರುವ ರದೀಶ್ (30) ಮೇಲೆ ದರೋಡೆಕೋರರು ಕಾರನ್ನು ತಡೆದು ಗಂಭೀರವಾಗಿ ಹಲ್ಲೆ ಮಾಡಿದ್ದು, ಸ್ಥಳೀಯರ ಸಹಾಯದಿಂದ ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿರಾಜಪೇಟೆ ಪೊಲೀಸರಿಂದ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು