12:48 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ; ಅಧಿಕಾರಿಗಳ ತಂಡ ಶ್ರೀನಗರಕ್ಕೆ

22/04/2025, 21:18

ಬೆಂಗಳೂರು(reporterkarnataka.com): ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಅವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು