10:22 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು

20/02/2023, 00:02

ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ.

ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಸುಮಾರು 3 ತಿಂಗಳ ಹಿಂದೆ ಮಹಾಂತೇಶ್ ಎಂಬಾತನನ್ನು ಮನೆಯ ಮೇಲ್ಮಾವಣಿಯ ಅಡ್ಡಗೋಡೆ ಕಟ್ಟಲು ಮತ್ತು ಗಾರೆ ಕೆಲಸ ಮಾಡಲು ಮನೆಗೆ ಕರೆಯಿಸಿಕೊಂಡಿದ್ದರು. ಮನೆ ಕೆಲಸ ಮುಗಿದ ಬಳಿಕ ಹಣ ನೀಡಿ ಕಳುಹಿಸಿದ್ದರು. ಆದರೆ ಮತ್ತೆ ಮನೆಗೆ ಬಂದ ಮಹಾಂತೇಶನು ಸುರೇಂದ್ರ ಅವರ ತಂಗಿಯ ಕೋಣೆಯ ಪೆಟ್ಟಿಗೆಯಲ್ಲಿಟ್ಟಿದ್ದ 1,20 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿದ್ದಾನೆ ಎಂದು ಸುರೇಂದ್ರ ಪೂಜಾರಿ ದೂರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು