8:38 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ!

14/10/2023, 20:59

ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮೂರ್ತಿ ಕಾಣದಂತೆ ಹೊದಿಸಿರುವ ಪ್ಲಾಸ್ಟಿಕ್ ಮಾತ್ರ.


ತುಳುವರ ಆರಾಧ್ಯಮೂರ್ತಿ ಪರಶುರಾಮ ದೇವರ ಮೂರ್ತಿಯನ್ನು
ಶುಕ್ರವಾರ ತಡರಾತ್ರಿಯೇ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಕಾರ್ಕಳ ಸಿದ್ಧವಾಗಿದೆ.
ಸುಮಾರು 33 ಅಡಿ ಎತ್ತರ, 50 ಟನ್ ಭಾರದ ಈ ಪರಶುರಾಮ ಮೂರ್ತಿಯನ್ನು ಹೆಚ್ಚು ಕಡಿಮೆ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ವಿಧಾನಸಭೆ ಚುನಾವಣೆಗೆ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು