12:17 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ!

14/10/2023, 20:59

ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮೂರ್ತಿ ಕಾಣದಂತೆ ಹೊದಿಸಿರುವ ಪ್ಲಾಸ್ಟಿಕ್ ಮಾತ್ರ.


ತುಳುವರ ಆರಾಧ್ಯಮೂರ್ತಿ ಪರಶುರಾಮ ದೇವರ ಮೂರ್ತಿಯನ್ನು
ಶುಕ್ರವಾರ ತಡರಾತ್ರಿಯೇ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಕಾರ್ಕಳ ಸಿದ್ಧವಾಗಿದೆ.
ಸುಮಾರು 33 ಅಡಿ ಎತ್ತರ, 50 ಟನ್ ಭಾರದ ಈ ಪರಶುರಾಮ ಮೂರ್ತಿಯನ್ನು ಹೆಚ್ಚು ಕಡಿಮೆ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ವಿಧಾನಸಭೆ ಚುನಾವಣೆಗೆ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು