3:23 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ!

14/10/2023, 20:59

ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮೂರ್ತಿ ಕಾಣದಂತೆ ಹೊದಿಸಿರುವ ಪ್ಲಾಸ್ಟಿಕ್ ಮಾತ್ರ.


ತುಳುವರ ಆರಾಧ್ಯಮೂರ್ತಿ ಪರಶುರಾಮ ದೇವರ ಮೂರ್ತಿಯನ್ನು
ಶುಕ್ರವಾರ ತಡರಾತ್ರಿಯೇ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಕಾರ್ಕಳ ಸಿದ್ಧವಾಗಿದೆ.
ಸುಮಾರು 33 ಅಡಿ ಎತ್ತರ, 50 ಟನ್ ಭಾರದ ಈ ಪರಶುರಾಮ ಮೂರ್ತಿಯನ್ನು ಹೆಚ್ಚು ಕಡಿಮೆ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ವಿಧಾನಸಭೆ ಚುನಾವಣೆಗೆ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು