4:03 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳ ಪಾದಯಾತ್ರೆ: ಸುಬ್ರಹ್ಮಣ್ಯ ದೇಗುಲಕ್ಕೆ ಬೆಳ್ಳಿ ಬಾಣ ಹರಕೆ ಸಲ್ಲಿಕೆ

26/03/2023, 13:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗಲೆಂದು ಅವರ ಅಭಿಮಾನಿಗಳು ಭಾನುವಾರ ಚಿಕ್ಕಮಗಳೂರಿನಲ್ಲಿ ಪಾದಯಾತ್ರೆ ನಡೆಸಿದರು.


ಪಾದಯಾತ್ರೆ ವೇಳೆ ಸಿ.ಟಿ.ರವಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು.300ಕ್ಕೂ ಅಧಿಕ ಅಭಿಮಾನಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ನಡೆಯಿತು. ಇದು ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ರವಿ ಅವರ ಬೆಂಬಲಿಗರು ಸುಬ್ರಹ್ಮಣ್ಯಸ್ವಾಮಿಗೆ ಬೆಳ್ಳಿಯ ಬಾಣ ನೀಡಿ ಬೇಡಿಕೊಂಡರು. ಸಿ.ಟಿ.ರವಿ ಮನೆಗೆ ಬಂದು ಬೆಳ್ಳಿಯ ಬಾಣವನ್ನು ಅಭಿಮಾನಿಗಳು ತೆಗೆದುಕೊಂಡ ಹೋದರು.

ಇತ್ತೀಚಿನ ಸುದ್ದಿ

ಜಾಹೀರಾತು