9:50 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸಿಎ ಫೌಂಡೇಶನ್ ಪರೀಕ್ಷೆ: ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

10/08/2023, 18:43

ಮಂಗಳೂರು(reporterkarnataka.com): ಸುಮಾರು 20 ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ಸಂಸ್ಥೆ ತ್ರಿಶಾ ಕ್ಲಾಸಸ್ ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಜೂನ್ 2023ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಮಂಗಳೂರಿನ ತ್ರಿಶಾ ಕಾಲೇಜಿನ ವಿದ್ಯಾರ್ಥಿಗಳಾದ ಸ್ವಾತಿ ಪೈ (307), ಮರಿಯಮ್ ನಿಹಾ (282), ಭೂಮಿಕಾ (272), ತೇಜಸ್ವಿನಿ (254), ತೇಜಸ್ವಿ (253),ಶ್ರಾವ್ಯ( 245), ಆವಂತಿಕಾ (242), ಜೀವಿತಾ ಜಿ (239),ಆದಿತ್ಯನಾರಾಯಣ ಪಿ. ಎಸ್. (239), ವೈಷ್ಣವಿ ರಾವ್ ( 233), ಫಕ್ರುದ್ದೀನ್ ರಝೀ (231), ಅಕ್ಷಯ ಉಡುಪ (229), ಕ್ಷಮಾ ಕೃಷ್ಣ ಕೆ.ಕೆ. (229), ಸುಷ್ಮಿತಾ(228), ಜಿಯೂ ಜೋಸ್ (224), ಐಶ್ವರ್ಯ ಸದಾನಂದ (224), ರಾಯನ್ ಅಲೆಕ್ ಡಿ ಸೋಜಾ (223), ಮೇಘಾ ನಾಯಕ್ (220), ತನಿಷಾ ಜಿ. ಕೊಟ್ಯಾನ್ (220) ಮೇಧಾ ರಾಜೇಶ್ ಕಿಣಿ (215), ಸಂಜನಾ ರವೀಶ್ (215), ಆಂಚಲ್ ಎ. (213), ಅನಿಶಾ ವಿ. ಪೂಜಾರಿ (212), ಎಂ. ಆದೀಶ್ ಕಾಮತ್ (210), ಶಿವಾನಿ ಆರ್.ಕೆ. (210), ಸ್ಪೂರ್ತಿ ಶಿವಣ್ಣ ಲಿಂಗದಳ್ಳಿ (209), ಆಶ್ರಿತಾ (207) ,ಕೆ ಆಯುಷ್ (206), ಮೋನಿಕಾ ಎನ್.ಎಸ್ (206), ಧನ್ಯಶ್ರೀ(206), ಇಶಾ ಪ್ರಮೋದ್ ಬೀದಿಗೆ (205), ದೀಕ್ಷಿತ್ ಶೆಣೈ(205), ಸಹನಾ ವಿಷ್ಣು ಕಾಮತ್(205), ಅನೂಪ್ ಗಣೇಶ್ ಟಿ. ಜಿ. (203), ಶ್ರೇಯಾ ಪಿ. ಎಸ್. ಶೆಟ್ಟಿ (203), ಸುಶ್ರೀತ್ ಪಿ.ಎಸ್. (203), ತನ್ವಿ ಸುನಿಲ್ ಶೆಟ್ಟಿ (202), ಜೀವಿತಾ (200), ಚೈತನ್ಯ(200), ಚರಣ್ ರಾಜ್ ಶೆಟ್ಟಿ(200), ದೀಕ್ಷಿತ್ ಡಿ. ದೇವಾಡಿಗ(200), ದೃತೀ(200).
ತ್ರಿಶಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ಅಪೂರ್ವ ಟಿ. (238), ಕೆ.ಶ್ರೀಲತಾ (237), ಬಿ. ಅಮೃತ್ ನಾಯಕ್ (207), ಮೈಥಿಲೀ ದೇವಿ (205), ಉದಯ ಕುಮಾರ್ (203)
ಹಾಗೂ ತ್ರಿಶಾ ಕ್ಲಾಸಸ್ ಮಂಗಳೂರಿನ ವಿದ್ಯಾರ್ಥಿಗಳಾದ ದಿಶಾ ಪ್ರಶಾಂತ್ ಶಾನಬಾಗ್ (291), ಸಿರಿ ಎನ್. ಹೆಗಡೆ (277), ಕಾವ್ಯ (275), ಎ. ವಸಂತ ಉಡುಪ (262),ವೈಷ್ಣವ್( 249), ಮೊಹಮ್ಮದ್ ಅಫ್ರೀದ್ (238), ಮಾನಸ ಯಜ್ನೇಶ್ ಸೂರಿಂಜೆ (227), ಶ್ರೇಯ ವೆಂಕಟೇಶ್ ಭಟ್ (226), ಶಮಂತ್ ಜಿ (224), ವೇದಿಕಾ ಭಕ್ತ (218), ಶ್ರೇಯಸ್ ಬೆಳ್ಳೂರು (217), ಜೀವೋತ್ತಮ್ ಎಂ ಕೆ (207), ವೈಶಾನ್ವಿ ಎಸ್ (202) ಉತ್ತೀರ್ಣರಾಗಿದ್ದು ಸಂಸ್ಥೆಯ ಸಾಧನೆಗೆ ಇನ್ನೊಂದು ಗರಿ ಸೇರಿಸಿದಂತಾಗಿದೆ. ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿಗಳಾದ ನಮಿತಾ ಜಿ ಭಟ್, ರಾಮ್ ಪ್ರಭು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕರಿಗೆ ಅಭಿನಂದನೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು