9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಿಎ ಫೌಂಡೇಶನ್ ಪರೀಕ್ಷೆ: ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

10/08/2023, 18:43

ಮಂಗಳೂರು(reporterkarnataka.com): ಸುಮಾರು 20 ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ಸಂಸ್ಥೆ ತ್ರಿಶಾ ಕ್ಲಾಸಸ್ ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಜೂನ್ 2023ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಮಂಗಳೂರಿನ ತ್ರಿಶಾ ಕಾಲೇಜಿನ ವಿದ್ಯಾರ್ಥಿಗಳಾದ ಸ್ವಾತಿ ಪೈ (307), ಮರಿಯಮ್ ನಿಹಾ (282), ಭೂಮಿಕಾ (272), ತೇಜಸ್ವಿನಿ (254), ತೇಜಸ್ವಿ (253),ಶ್ರಾವ್ಯ( 245), ಆವಂತಿಕಾ (242), ಜೀವಿತಾ ಜಿ (239),ಆದಿತ್ಯನಾರಾಯಣ ಪಿ. ಎಸ್. (239), ವೈಷ್ಣವಿ ರಾವ್ ( 233), ಫಕ್ರುದ್ದೀನ್ ರಝೀ (231), ಅಕ್ಷಯ ಉಡುಪ (229), ಕ್ಷಮಾ ಕೃಷ್ಣ ಕೆ.ಕೆ. (229), ಸುಷ್ಮಿತಾ(228), ಜಿಯೂ ಜೋಸ್ (224), ಐಶ್ವರ್ಯ ಸದಾನಂದ (224), ರಾಯನ್ ಅಲೆಕ್ ಡಿ ಸೋಜಾ (223), ಮೇಘಾ ನಾಯಕ್ (220), ತನಿಷಾ ಜಿ. ಕೊಟ್ಯಾನ್ (220) ಮೇಧಾ ರಾಜೇಶ್ ಕಿಣಿ (215), ಸಂಜನಾ ರವೀಶ್ (215), ಆಂಚಲ್ ಎ. (213), ಅನಿಶಾ ವಿ. ಪೂಜಾರಿ (212), ಎಂ. ಆದೀಶ್ ಕಾಮತ್ (210), ಶಿವಾನಿ ಆರ್.ಕೆ. (210), ಸ್ಪೂರ್ತಿ ಶಿವಣ್ಣ ಲಿಂಗದಳ್ಳಿ (209), ಆಶ್ರಿತಾ (207) ,ಕೆ ಆಯುಷ್ (206), ಮೋನಿಕಾ ಎನ್.ಎಸ್ (206), ಧನ್ಯಶ್ರೀ(206), ಇಶಾ ಪ್ರಮೋದ್ ಬೀದಿಗೆ (205), ದೀಕ್ಷಿತ್ ಶೆಣೈ(205), ಸಹನಾ ವಿಷ್ಣು ಕಾಮತ್(205), ಅನೂಪ್ ಗಣೇಶ್ ಟಿ. ಜಿ. (203), ಶ್ರೇಯಾ ಪಿ. ಎಸ್. ಶೆಟ್ಟಿ (203), ಸುಶ್ರೀತ್ ಪಿ.ಎಸ್. (203), ತನ್ವಿ ಸುನಿಲ್ ಶೆಟ್ಟಿ (202), ಜೀವಿತಾ (200), ಚೈತನ್ಯ(200), ಚರಣ್ ರಾಜ್ ಶೆಟ್ಟಿ(200), ದೀಕ್ಷಿತ್ ಡಿ. ದೇವಾಡಿಗ(200), ದೃತೀ(200).
ತ್ರಿಶಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ಅಪೂರ್ವ ಟಿ. (238), ಕೆ.ಶ್ರೀಲತಾ (237), ಬಿ. ಅಮೃತ್ ನಾಯಕ್ (207), ಮೈಥಿಲೀ ದೇವಿ (205), ಉದಯ ಕುಮಾರ್ (203)
ಹಾಗೂ ತ್ರಿಶಾ ಕ್ಲಾಸಸ್ ಮಂಗಳೂರಿನ ವಿದ್ಯಾರ್ಥಿಗಳಾದ ದಿಶಾ ಪ್ರಶಾಂತ್ ಶಾನಬಾಗ್ (291), ಸಿರಿ ಎನ್. ಹೆಗಡೆ (277), ಕಾವ್ಯ (275), ಎ. ವಸಂತ ಉಡುಪ (262),ವೈಷ್ಣವ್( 249), ಮೊಹಮ್ಮದ್ ಅಫ್ರೀದ್ (238), ಮಾನಸ ಯಜ್ನೇಶ್ ಸೂರಿಂಜೆ (227), ಶ್ರೇಯ ವೆಂಕಟೇಶ್ ಭಟ್ (226), ಶಮಂತ್ ಜಿ (224), ವೇದಿಕಾ ಭಕ್ತ (218), ಶ್ರೇಯಸ್ ಬೆಳ್ಳೂರು (217), ಜೀವೋತ್ತಮ್ ಎಂ ಕೆ (207), ವೈಶಾನ್ವಿ ಎಸ್ (202) ಉತ್ತೀರ್ಣರಾಗಿದ್ದು ಸಂಸ್ಥೆಯ ಸಾಧನೆಗೆ ಇನ್ನೊಂದು ಗರಿ ಸೇರಿಸಿದಂತಾಗಿದೆ. ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿಗಳಾದ ನಮಿತಾ ಜಿ ಭಟ್, ರಾಮ್ ಪ್ರಭು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕರಿಗೆ ಅಭಿನಂದನೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು