6:42 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ

04/10/2022, 21:24

ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್‌ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಸುಮಿತ್ರಾ ಶೆಟ್ಟಿ, ಸದಸ್ಯರುಗಳಾದ ಲಯನ್ ವಿಜಯ್ ಶೆಟ್ಟಿ, ಲಯನ್ ಪ್ರಕಾಶನ್,ಲಯನ್ ಸತೀಶನ್,ಲಯನ್ ರತ್ನಾಕರ್,ಲಯನ್ ತಿರುಮಲೇಶ್,ಲಯನ್ ಶ್ರೀಧರ್ ,ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.,ಸಹಾಯಕರಾದ ವಿಜೇತಾ ಭಟ್ ಹಾಗೂ ಸುಷಮಾ ಉಪಸ್ಥಿತರಿದ್ದರು.


97 ಸ್ವಯಂಸೇವಕರು ಈ ಒಂದು ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು