11:18 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು