8:14 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು