6:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು