5:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು