2:07 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು