12:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು