12:05 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ

16/01/2023, 20:48

ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು , ಪೋಷಕರು, ಕುಟುಂಬಸ್ಥರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಸಂತೋಷದಿಂದ ಪಾಲ್ಗೊಂಡರು.

ಈ ಕಾರ್ನಿವಲ್ ನಲ್ಲಿ ಪುಟ್ಟ ಮಕ್ಕಳಿಗಾಗಿ ವಿವಿಧ ವಿನೋದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವು ಕೌಂಟರುಗಳು ಇದ್ದವು. ಪೋಷಕರು ಮತ್ತು ಮಕ್ಕಳು ಹೊಸ ಆವರಣಗಳನ್ನು ನೋಡುದರಲ್ಲಿ ಉತ್ಸುಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು