10:33 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ

16/01/2023, 20:48

ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು , ಪೋಷಕರು, ಕುಟುಂಬಸ್ಥರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಸಂತೋಷದಿಂದ ಪಾಲ್ಗೊಂಡರು.

ಈ ಕಾರ್ನಿವಲ್ ನಲ್ಲಿ ಪುಟ್ಟ ಮಕ್ಕಳಿಗಾಗಿ ವಿವಿಧ ವಿನೋದ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವು ಕೌಂಟರುಗಳು ಇದ್ದವು. ಪೋಷಕರು ಮತ್ತು ಮಕ್ಕಳು ಹೊಸ ಆವರಣಗಳನ್ನು ನೋಡುದರಲ್ಲಿ ಉತ್ಸುಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು